Main Story
-

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್…
Editor's Picks
Trending Now
Featured News

Cover Stories
-

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್…
-

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಮೇ 30: ಸಿಗರೇಟ್, ಬೀಡಿ ಸೇದುವವರಿಗಿಂತ ಅವರ ಸುತ್ತಮುತ್ತಲಿರುವ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಹಾನಿಯಾಗುವ ಸಾಧ್ಯತೆ ಇರುತ್ತದೆ. ವಿಶೇಷವಾಗಿ ಬಾಯಿ ಹಾಗೂ ಶ್ವಾಸಕೋಶದ ಕ್ಯಾನ್ಸರ್ ಸೇರಿದಂತೆ ದೇಹದ ಇತರ ಪ್ರಮುಖ ಅಂಗಾಂಗಗಳು ಹಾನಿಗೀಡಾಗುವುದರಿಂದ, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳ ಬಳಕೆಯನ್ನು ತಿರಸ್ಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದ್ದಾರೆ. ಮೇ 31ರ ‘ವಿಶ್ವ ತಂಬಾಕು ರಹಿತ ದಿನ’ದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು…
Popular Now
-

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್…
-

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಮೇ 30: ಸಿಗರೇಟ್, ಬೀಡಿ ಸೇದುವವರಿಗಿಂತ ಅವರ ಸುತ್ತಮುತ್ತಲಿರುವ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಹಾನಿಯಾಗುವ ಸಾಧ್ಯತೆ ಇರುತ್ತದೆ. ವಿಶೇಷವಾಗಿ ಬಾಯಿ ಹಾಗೂ ಶ್ವಾಸಕೋಶದ ಕ್ಯಾನ್ಸರ್ ಸೇರಿದಂತೆ ದೇಹದ ಇತರ ಪ್ರಮುಖ ಅಂಗಾಂಗಗಳು ಹಾನಿಗೀಡಾಗುವುದರಿಂದ, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳ ಬಳಕೆಯನ್ನು ತಿರಸ್ಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದ್ದಾರೆ. ಮೇ 31ರ ‘ವಿಶ್ವ ತಂಬಾಕು ರಹಿತ ದಿನ’ದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು…

Must Read
-

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್…
-

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಮೇ 30: ಸಿಗರೇಟ್, ಬೀಡಿ ಸೇದುವವರಿಗಿಂತ ಅವರ ಸುತ್ತಮುತ್ತಲಿರುವ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಹಾನಿಯಾಗುವ ಸಾಧ್ಯತೆ ಇರುತ್ತದೆ. ವಿಶೇಷವಾಗಿ ಬಾಯಿ ಹಾಗೂ ಶ್ವಾಸಕೋಶದ ಕ್ಯಾನ್ಸರ್ ಸೇರಿದಂತೆ ದೇಹದ ಇತರ ಪ್ರಮುಖ ಅಂಗಾಂಗಗಳು ಹಾನಿಗೀಡಾಗುವುದರಿಂದ, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳ ಬಳಕೆಯನ್ನು ತಿರಸ್ಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದ್ದಾರೆ. ಮೇ 31ರ ‘ವಿಶ್ವ ತಂಬಾಕು ರಹಿತ ದಿನ’ದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು…
-

ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
ಬಳ್ಳಾರಿ,ಮೇ 28: ತಾಲ್ಲೂಕಿನ ಯರಗುಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಣಕಲ್ಲು ಗ್ರಾಮದಲ್ಲಿ ಜೂ. 4 ಮತ್ತು 5 ರಂದು ಆಯೋಜಿಸಲಾಗಿದ್ದ ಶ್ರೀ ದುರುಗಮ್ಮ ಮತ್ತು ಮರಿಗಮ್ಮ ದೇವಿಯ ದೇವರ ಜಾತ್ರೆ ಹಾಗೂ ಕುಂಭೋತ್ಸವ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ಬೆಣಕಲ್ಲು ಗ್ರಾಮದಲ್ಲಿ ಸುಮಾರು 18 ವರ್ಷಗಳ ಹಿಂದೆ (2009ರಲ್ಲಿ) ಸಾಂಪ್ರದಾಯಿಕ ಕುಂಭೋತ್ಸವ ನಡೆದಿತ್ತು. ಆ ಬಳಿಕ ವಿವಿಧ ಕಾರಣಗಳಿಂದಾಗಿ ಕಳೆದ 18 ವರ್ಷಗಳಿಂದ ಈ ಕಾರ್ಯಕ್ರಮ…
-

ಬಳ್ಳಾರಿಯಲ್ಲಿ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟನೆ: ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತ -ಎಡಿಸಿ ಮಹಮ್ಮದ್ ಝುಬೇರ್.ಎನ್
ಬಳ್ಳಾರಿ,ಮೇ 27: ನಗರದಲ್ಲಿ ನಿವಾಸಿ ಕೇಂದ್ರಿತ ಆಧಾರ್ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆ ಒದಗಿಸಲು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದಿಂದ ನೂತನ ಆಧಾರ್ ಕೇಂದ್ರ ಆರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು. ಬೆಂಗಳೂರಿನ ಯುಐಡಿಎಐ ಪ್ರಾದೇಶಿಕ ಕಚೇರಿ ವತಿಯಿಂದ ಸ್ಥಳೀಯ ನೇತಾಜಿ ನಗರದಲ್ಲಿ ಬುಧವಾರ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಅಧಿಕೃತವಾಗಿ ಉದ್ಘಾಟಿಸಿ ಅವರು ಮಾತನಾಡಿದರು. ಬಳ್ಳಾರಿಯ ಈ ನೂತನ ಕೇಂದ್ರವು ಆಧುನಿಕ ಸೌಕರ್ಯಗಳನ್ನು…
-
ಬಳ್ಳಾರಿ ಜಿಲ್ಲೆಯಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧ: ಪಾಲಿಕೆ ಆಯುಕ್ತ
ಬಳ್ಳಾರಿ,ಮೇ 27: ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ…
-

ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಮೇ: 27: ಹೊಸದಾಗಿ ಸಚಿವ ಸಂಪುಟ ಪುನರ್ರಚನೆಯಾದರೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಹಾಗೂ ಜಿಲ್ಲೆಯ ಶಾಸಕರ ಅಭಿಪ್ರಾಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಎಂ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ ಶಾಸಕಾಂಗ ಪಕ್ಷದ ಸಭೆಯ ಬಗ್ಗೆಯೂ ಕರೆ ಬಂದಿಲ್ಲ, ಆದರೆ ಸಿಎಂ ಬದಲಾವಣೆಗೆ…

Cover Stories
Popular Now
Recommended News
-

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್…
-

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಮೇ 30: ಸಿಗರೇಟ್, ಬೀಡಿ ಸೇದುವವರಿಗಿಂತ ಅವರ ಸುತ್ತಮುತ್ತಲಿರುವ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಹಾನಿಯಾಗುವ ಸಾಧ್ಯತೆ ಇರುತ್ತದೆ. ವಿಶೇಷವಾಗಿ ಬಾಯಿ ಹಾಗೂ ಶ್ವಾಸಕೋಶದ ಕ್ಯಾನ್ಸರ್ ಸೇರಿದಂತೆ ದೇಹದ ಇತರ ಪ್ರಮುಖ ಅಂಗಾಂಗಗಳು ಹಾನಿಗೀಡಾಗುವುದರಿಂದ, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳ ಬಳಕೆಯನ್ನು ತಿರಸ್ಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದ್ದಾರೆ. ಮೇ 31ರ ‘ವಿಶ್ವ ತಂಬಾಕು ರಹಿತ ದಿನ’ದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು…
-

ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
ಬಳ್ಳಾರಿ,ಮೇ 28: ತಾಲ್ಲೂಕಿನ ಯರಗುಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಣಕಲ್ಲು ಗ್ರಾಮದಲ್ಲಿ ಜೂ. 4 ಮತ್ತು 5 ರಂದು ಆಯೋಜಿಸಲಾಗಿದ್ದ ಶ್ರೀ ದುರುಗಮ್ಮ ಮತ್ತು ಮರಿಗಮ್ಮ ದೇವಿಯ ದೇವರ ಜಾತ್ರೆ ಹಾಗೂ ಕುಂಭೋತ್ಸವ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ಬೆಣಕಲ್ಲು ಗ್ರಾಮದಲ್ಲಿ ಸುಮಾರು 18 ವರ್ಷಗಳ ಹಿಂದೆ (2009ರಲ್ಲಿ) ಸಾಂಪ್ರದಾಯಿಕ ಕುಂಭೋತ್ಸವ ನಡೆದಿತ್ತು. ಆ ಬಳಿಕ ವಿವಿಧ ಕಾರಣಗಳಿಂದಾಗಿ ಕಳೆದ 18 ವರ್ಷಗಳಿಂದ ಈ ಕಾರ್ಯಕ್ರಮ…
-

ಬಳ್ಳಾರಿಯಲ್ಲಿ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟನೆ: ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತ -ಎಡಿಸಿ ಮಹಮ್ಮದ್ ಝುಬೇರ್.ಎನ್
ಬಳ್ಳಾರಿ,ಮೇ 27: ನಗರದಲ್ಲಿ ನಿವಾಸಿ ಕೇಂದ್ರಿತ ಆಧಾರ್ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆ ಒದಗಿಸಲು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದಿಂದ ನೂತನ ಆಧಾರ್ ಕೇಂದ್ರ ಆರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು. ಬೆಂಗಳೂರಿನ ಯುಐಡಿಎಐ ಪ್ರಾದೇಶಿಕ ಕಚೇರಿ ವತಿಯಿಂದ ಸ್ಥಳೀಯ ನೇತಾಜಿ ನಗರದಲ್ಲಿ ಬುಧವಾರ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಅಧಿಕೃತವಾಗಿ ಉದ್ಘಾಟಿಸಿ ಅವರು ಮಾತನಾಡಿದರು. ಬಳ್ಳಾರಿಯ ಈ ನೂತನ ಕೇಂದ್ರವು ಆಧುನಿಕ ಸೌಕರ್ಯಗಳನ್ನು…
-
ಬಳ್ಳಾರಿ ಜಿಲ್ಲೆಯಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧ: ಪಾಲಿಕೆ ಆಯುಕ್ತ
ಬಳ್ಳಾರಿ,ಮೇ 27: ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ…
Latest News

Stay Connected
Tags
About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed








