Main Story

  • ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ
    ,

    ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ

    ಬಳ್ಳಾರಿ,ಜೂ.11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರಪ್ಪ.ಎಸ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿವಿಯ ಸಮಾಜವಿಜ್ಞಾನ ನಿಕಾಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ ಮಾನಸ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ನ್ಯೂಟ್ರೀಷಿಯನ್ ಸ್ಟೇಟಸ್ ಆಫ್ ಪ್ರೀ-ಸ್ಕೂಲ್ ಚೀಲ್ಡರ್ನ್ ಇನ್ ಆರ್ಬನ್ ಸ್ಮಮ್ಸ್ : ವಿತ್ ಸ್ಪೇಷನ್ ರೇಫೆರೇನ್ಸ್ ಟು ಬಳ್ಳಾರಿ ಡಿಸ್ಟೀಕ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್‌ಡಿ ಪದವಿ…

    Continue Reading

  • ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ
    ,

    ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ

    ಬಳ್ಳಾರಿ,ಜೂ.11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರಪ್ಪ.ಎಸ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿವಿಯ ಸಮಾಜವಿಜ್ಞಾನ ನಿಕಾಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ ಮಾನಸ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ನ್ಯೂಟ್ರೀಷಿಯನ್ ಸ್ಟೇಟಸ್ ಆಫ್ ಪ್ರೀ-ಸ್ಕೂಲ್ ಚೀಲ್ಡರ್ನ್ ಇನ್ ಆರ್ಬನ್ ಸ್ಮಮ್ಸ್ : ವಿತ್ ಸ್ಪೇಷನ್ ರೇಫೆರೇನ್ಸ್ ಟು ಬಳ್ಳಾರಿ ಡಿಸ್ಟೀಕ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್‌ಡಿ ಪದವಿ…

    Continue Reading

  • ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ  ಗೌರವ
    ,

    ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ ಗೌರವ

    ಬೆಂಗಳೂರು, ಜೂ. 6:  ನಾಡಿನ ಬಡಜನರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿದ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 44ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆ ಮತ್ತು ಭಾವ ಚಿತ್ರಕ್ಕೆ ಮುಖ್ಯಮಂತ್ರಿ ಡಿ.ಕೆ. ಕೆ ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ.‌ಜಿ.‌ ಪರಮೇಶ್ವರ್ ಅವರು  ಪುಷ್ಪನಮನ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಯು.ಟಿ.ಖಾದರ್, ಕೆ.ಹೆಚ್.ಮುನಿಯಪ್ಪ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಪ್ರಸಾದ್ ಅಬ್ಬಯ್ಯ, ಎನ್.ಎ.ಹ್ಯಾರೀಸ್, ರಿಜ್ವಾನ್ ಅರ್ಷದ್, ಕೆಪಿಸಿಸಿ…

    Continue Reading

  • ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ
    ,

    ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ

    ಬಳ್ಳಾರಿ,ಜೂ.11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರಪ್ಪ.ಎಸ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿವಿಯ ಸಮಾಜವಿಜ್ಞಾನ ನಿಕಾಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ ಮಾನಸ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ನ್ಯೂಟ್ರೀಷಿಯನ್ ಸ್ಟೇಟಸ್ ಆಫ್ ಪ್ರೀ-ಸ್ಕೂಲ್ ಚೀಲ್ಡರ್ನ್ ಇನ್ ಆರ್ಬನ್ ಸ್ಮಮ್ಸ್ : ವಿತ್ ಸ್ಪೇಷನ್ ರೇಫೆರೇನ್ಸ್ ಟು ಬಳ್ಳಾರಿ ಡಿಸ್ಟೀಕ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್‌ಡಿ ಪದವಿ…

    Continue Reading

  • ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ  ಗೌರವ
    ,

    ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ ಗೌರವ

    ಬೆಂಗಳೂರು, ಜೂ. 6:  ನಾಡಿನ ಬಡಜನರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿದ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 44ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆ ಮತ್ತು ಭಾವ ಚಿತ್ರಕ್ಕೆ ಮುಖ್ಯಮಂತ್ರಿ ಡಿ.ಕೆ. ಕೆ ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ.‌ಜಿ.‌ ಪರಮೇಶ್ವರ್ ಅವರು  ಪುಷ್ಪನಮನ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಯು.ಟಿ.ಖಾದರ್, ಕೆ.ಹೆಚ್.ಮುನಿಯಪ್ಪ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಪ್ರಸಾದ್ ಅಬ್ಬಯ್ಯ, ಎನ್.ಎ.ಹ್ಯಾರೀಸ್, ರಿಜ್ವಾನ್ ಅರ್ಷದ್, ಕೆಪಿಸಿಸಿ…

    Continue Reading

Must Read

Recommended News

  • ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ
    ,

    ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ

    ಬಳ್ಳಾರಿ,ಜೂ.11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರಪ್ಪ.ಎಸ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿವಿಯ ಸಮಾಜವಿಜ್ಞಾನ ನಿಕಾಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ ಮಾನಸ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ನ್ಯೂಟ್ರೀಷಿಯನ್ ಸ್ಟೇಟಸ್ ಆಫ್ ಪ್ರೀ-ಸ್ಕೂಲ್ ಚೀಲ್ಡರ್ನ್ ಇನ್ ಆರ್ಬನ್ ಸ್ಮಮ್ಸ್ : ವಿತ್ ಸ್ಪೇಷನ್ ರೇಫೆರೇನ್ಸ್ ಟು ಬಳ್ಳಾರಿ ಡಿಸ್ಟೀಕ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್‌ಡಿ ಪದವಿ…

    Continue Reading

  • ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ  ಗೌರವ
    ,

    ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ ಗೌರವ

    ಬೆಂಗಳೂರು, ಜೂ. 6:  ನಾಡಿನ ಬಡಜನರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿದ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 44ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆ ಮತ್ತು ಭಾವ ಚಿತ್ರಕ್ಕೆ ಮುಖ್ಯಮಂತ್ರಿ ಡಿ.ಕೆ. ಕೆ ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ.‌ಜಿ.‌ ಪರಮೇಶ್ವರ್ ಅವರು  ಪುಷ್ಪನಮನ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಯು.ಟಿ.ಖಾದರ್, ಕೆ.ಹೆಚ್.ಮುನಿಯಪ್ಪ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಪ್ರಸಾದ್ ಅಬ್ಬಯ್ಯ, ಎನ್.ಎ.ಹ್ಯಾರೀಸ್, ರಿಜ್ವಾನ್ ಅರ್ಷದ್, ಕೆಪಿಸಿಸಿ…

    Continue Reading

  • ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ
    ,

    ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ

    ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್…

    Continue Reading

  • ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು
    ,

    ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು

    ಬಳ್ಳಾರಿ,ಮೇ 30: ಸಿಗರೇಟ್, ಬೀಡಿ ಸೇದುವವರಿಗಿಂತ ಅವರ ಸುತ್ತಮುತ್ತಲಿರುವ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಹಾನಿಯಾಗುವ ಸಾಧ್ಯತೆ ಇರುತ್ತದೆ. ವಿಶೇಷವಾಗಿ ಬಾಯಿ ಹಾಗೂ ಶ್ವಾಸಕೋಶದ ಕ್ಯಾನ್ಸರ್ ಸೇರಿದಂತೆ ದೇಹದ ಇತರ ಪ್ರಮುಖ ಅಂಗಾಂಗಗಳು ಹಾನಿಗೀಡಾಗುವುದರಿಂದ, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳ ಬಳಕೆಯನ್ನು ತಿರಸ್ಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದ್ದಾರೆ. ಮೇ 31ರ ‘ವಿಶ್ವ ತಂಬಾಕು ರಹಿತ ದಿನ’ದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು…

    Continue Reading

  • ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
    ,

    ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ

    ಬಳ್ಳಾರಿ,ಮೇ 28: ತಾಲ್ಲೂಕಿನ ಯರಗುಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಣಕಲ್ಲು ಗ್ರಾಮದಲ್ಲಿ ಜೂ. 4 ಮತ್ತು 5 ರಂದು ಆಯೋಜಿಸಲಾಗಿದ್ದ ಶ್ರೀ ದುರುಗಮ್ಮ ಮತ್ತು ಮರಿಗಮ್ಮ ದೇವಿಯ ದೇವರ ಜಾತ್ರೆ ಹಾಗೂ ಕುಂಭೋತ್ಸವ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ಬೆಣಕಲ್ಲು ಗ್ರಾಮದಲ್ಲಿ ಸುಮಾರು 18 ವರ್ಷಗಳ ಹಿಂದೆ (2009ರಲ್ಲಿ) ಸಾಂಪ್ರದಾಯಿಕ ಕುಂಭೋತ್ಸವ ನಡೆದಿತ್ತು. ಆ ಬಳಿಕ ವಿವಿಧ ಕಾರಣಗಳಿಂದಾಗಿ ಕಳೆದ 18 ವರ್ಷಗಳಿಂದ ಈ ಕಾರ್ಯಕ್ರಮ…

    Continue Reading

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ   ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ ಗೌರವ   ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ   ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು   ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ